Thursday, April 18, 2024
spot_img
More

    Latest Posts

    ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : 14 ಜಿಲ್ಲೆಗಳಲ್ಲಿ ಗ್ರಾಮಲೆಕ್ಕಿಗರ ಹುದ್ದೆ ಭರ್ತಿಗೆ ಅನುಮತಿ : ಸಚಿವ ಅಶೋಕ

    ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

    ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 ಹುದ್ದೆಗಳಲ್ಲಿ 1,482 ಮಾತ್ರ ಭರ್ತಿಯಾಗಿವೆ. ಅಗತ್ಯವಿರುವ ಗ್ರೂಪ್ ಸಿ ವೃಂದದ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss