Tuesday, July 23, 2024
spot_img
More

    Latest Posts

    ಸುಳ್ಯ : ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ- ಅಪಾಯದಿಂದ ಪಾರದ ಬೈಕ್‌ ಸವಾರರು

    ಸುಳ್ಯ : ಜಾಲ್ಸೂರು-ಕಾಸರಗೋಡು ಅಂತರ್‌ ರಾಜ್ಯ ರಸ್ತೆಯಲ್ಲಿ ಕಾಡಾನೆಯೊಂದು ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದ್ದು, ಎದುರಿನಿಂದ ಬಂದ ಬೈಕ್‌ ಸವಾರರು ಕೂದಳೆಲೆ ಅಂತರದಿಂದ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ಹಾನಿ ಮಾಡುತ್ತಿದ್ದು, ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷಗೊಂಡಿದೆ. ಇದರಿಂದ ಬೈಕ್ ಸವಾರರು ಗಲಿಬಿಲಿಕೊಂಡಿದ್ದು ಕಾಡಾನೆ ದಾಳಿಯಿಂದ ಪವಾಡ ಸದೃಶ ಪಾರಾಗಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss