Friday, June 9, 2023

ಉಳ್ಳಾಲದಲ್ಲಿ ಉಸಿರುಗಟ್ಟಿಸಿ ಜಾನುವಾರುಗಳ ಸಾಗಾಟ.! ಹಸುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ‌ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು...
More

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಪುಂಜಾಲಕಟ್ಟೆ ಘಟಕ ಐದನೇ ವಾರ್ಷಿಕೋತ್ಸವ

    ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಪುಂಜಾಲಕಟ್ಟೆ ಘಟಕದ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮ ನ,21ರಂದು ಸಂಜೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು.
    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇವರ ಪ್ರೀತ್ಯರ್ಥವಾಗಿ ನಡೆಯುವ ಯಕ್ಷಗಾನ ಸೇವೆ ಉತ್ತಮ ಕಾರ್ಯವಾಗಿದೆ. ಕಲಾವಿದರ ಕುರಿತು ಸಂಪೂರ್ಣ ಕಾಳಜಿ ವಹಿಸುವ ಕಾರ್ಯ ನಡೆಸುತ್ತಿರುವ ಯಕ್ಷಧ್ರುವ ಟ್ರಸ್ಟ್ ಅಭಿನಂದನೀಯ ಎಂದು ಅವರು ಹೇಳಿದರು.
    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ, ಯಕ್ಷಗಾನ ಭಾಗವತ ಸತೀಶ್ ಶೆಟ್ಟಿ ಪಟ್ಲಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನದ ಬೆಳವಣಿಗೆಗೆ ಕಲಾಭಿಮಾನಿಗಳು ನೀಡುವ ಪ್ರೋತ್ಸಾಹ, ಪರಿಶ್ರಮ ಅಭಿನಂದನೀಯ ಎಂದ ಅವರು ಪುಂಜಾಲಕಟ್ಟೆ ಘಟಕ ಉತ್ತಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.


    ಟ್ರಸ್ಟ್ ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಯಕ್ಷಗಾನದ ಕಲಾವಿದರಿಗೆ ಚೈತನ್ಯ ನೀಡುವ ಕಾರ್ಯವನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನಡೆಸುತ್ತಿದೆ, ಈಗಾಗಲೆ 38 ಘಟಕಗಳು ರಚನೆಯಾಗಿದ್ದು, 7 ವರ್ಷದಲ್ಲಿ ಸುಮಾರು 9 ಕೋಟಿ ರೂ. ಮೊತ್ತದ ಸೇವಾ ಯೋಜನೆಗಳನ್ನು ವಿತರಿಸಲಾಗಿದೆ ಎಂದರು.


    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸರಪಾಡಿ ಅಶೋಕ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಟ್ರಸ್ಟ್ ಪ್ರ.ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಆಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ , ಪ್ರಗತಿಪರ ಕೃಷಿಕ ಗಣೇಶ್ ಭಟ್ ಕೆದ್ದಳಿಕೆ, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ ಶೆಟ್ಟಿ ಕುರ್ಡುಮೆ, ಘಟಕ ಗೌರವಾಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಅಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳೆಕ್ಕಿನಕೋಡಿ, ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಮಹಿಳಾ ಘಟಕದ ಗೌರವಾಧ್ಯಕ್ಷೆ ಲಕ್ಷ್ಮೀ ಸಂಜೀವ ಶೆಟ್ಟಿ ಮುಗೆರೋಡಿ, ಅಧ್ಯಕ್ಷೆ ಉಮಾ ಡಿ.ಗೌಡ, ಘಟಕ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
    ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ತಾಳಮದ್ದಳೆ ಅರ್ಥಧಾರಿಗಳಾದ ರಮೇಶ್ ರಾವ್ ಬಳ್ಳಮಂಜ, ಡಿ.ತಿಮ್ಮಪ್ಪ ಶೆಟ್ಟಿ ಪಾತಿಲ ಮತ್ತು ಕರಾಟೆ ಪಟು ಶ್ರೇಯಸ್ ಪೂಜಾರಿ, ಸೇವಾಕರ್ತೃಗಳಾದ ಚಿದಾನಂದ ಕುಕ್ಕಳ, ರವಿ ಶೆಟ್ಟಿ ಕುರ್ಡುಮೆ,ಯಕ್ಷಗುರು ದೇವೀಪ್ರಸಾದ್ ಆಚಾರ್ಯ ಗುರುವಾಯನಕೆರೆ ಅವರನ್ನು ಸಮ್ಮಾನಿಸಲಾಯಿತು.
    ಮಧ್ಯಾಹ್ನ ಘಟಕದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನವನ್ನು ನಿವೃತ್ತ ಪ್ರಾಂಶುಪಾಲ ನಿ.ಸುಬ್ರಹ್ಮಣ್ಯ ಮಧ್ಯಸ್ಥ ಅವರು ಉದ್ಘಾಟಿಸಿದರು. ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶಶಿಪ್ರಭಾ, ಸದಸ್ಯ ಕಿಶೋರ್ ಶೆಟ್ಟಿ , ಶ್ರೀನಿವಾಸ ಅತ್ತಾಜೆ, ಮತ್ತಿತರರು ಉಪಸ್ಥಿತರಿದ್ದರು.
    ರಾಜಶೇಖರ ಶೆಟ್ಟಿ ಸ್ವಾಗತಿಸಿದರು. ಯಶೋಧರ ಶೆಟ್ಟಿ ದಂಡೆ, ಬಬಿತಾ ದಿನೇಶ್ ಸನ್ಮಾನ ಪತ್ರ ವಾಚಿಸಿದರು. ಪ್ರಭಾಕರ ಪಿ.ಎಂ. ವಂದಿಸಿದರು. ರತ್ನದೇವ್ ಶೆಟ್ಟಿ ಮತ್ತು ಉದಯ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
    ಬಳಿಕ ಪಾವಂಜೆ ಮೇಳದವರಿಂದ ನಾಗ ಸಂಜೀವನ ಯಕ್ಷಗಾನ ಪ್ರದರ್ಶನ ನಡೆಯಿತು.

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    Don't Miss

    ಮಂಗಳೂರು : ದಡಾರ – ರುಬೆಲ್ಲಾ ನಿರ್ಮೂಲನೆಗೆ ಎಲ್ಲಾ ಇಲಾಖೆಗಳ ಪರಿಣಾಮಕಾರಿ ಸಹಕಾರ ಅಗತ್ಯ

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಡಾರ ಹಾಗೂ ರುಬೆಲ್ಲಾ ನಿರ್ಮೂಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಪರಿಣಾಮಕಾರಿ ಸಹಕಾರ ಅತ್ಯಗತ್ಯ....

    ಕಂಬಳ‌ ಇತಿಹಾಸಲ್ಲಿ ನೂತನ ಅಧ್ಯಾಯ: ಯುವತಿಯರಿಗೆ ತರಬೇತಿ‌ ನೀಡಲು ಅಕಾಡೆಮಿ ಸಿದ್ಧ

    ಮಂಗಳೂರು: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ ದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದಲ್ಲಿ ಕಂಬಳ ಗೆದ್ದಿದೆ. ಇದರಿಂದಾಗಿ ಕಂಬಳ ಆಯೋಜಕರು ಮತ್ತಷ್ಟು ಪುಳಕಿತರಾಗಿದ್ದಾರೆ. ಪ್ರಸಕ್ತ ವರ್ಷದ ಕಂಬಳ...

    ಒಡಿಶಾ ಭೀಕರ ರೈಲು ದುರಂತ ಸ್ಥಳಕ್ಕೆ ‘ಪ್ರಧಾನಿ ಮೋದಿ’ ಭೇಟಿ

    ನವದೆಹಲಿ : ಬಾಲಸೋರ್ ನಲ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ನಂತ್ರ ಕಟಕ್ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ.

    ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ

    ಕಾರ್ಕಳ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

    ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

    ಮುಂಬಯಿ: ಇಂದು ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು.ಆದರೆ...