Saturday, July 27, 2024
spot_img
More

    Latest Posts

    ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

    ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.

    ವೃತ್ತಿಯಲ್ಲಿ ಎಸಿ ಮೆಕಾನಿಕ್ ಆಗಿದ್ದ ಈತ ಎಸಿ ಟ್ರೈನಿಂಗ್‌ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ರೈಲಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss