ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Trending
- ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
- ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
- ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
- ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
- ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
- ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
- ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
- ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ