Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಉಡುಪಿ :ಮಾರ್ಚ್ 8 ಜಿಲ್ಲಾ ಮಹಿಳಾ ಘಟಕ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ

    ಉಡುಪಿ :ಮಾರ್ಚ್ 8 ಜಿಲ್ಲಾ ಮಹಿಳಾ ಘಟಕ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ

    Tulunada SuryaBy Tulunada Surya7 March 2024Updated:11 November 2024 ಅಪರಾಧ No Comments1 Min Read
    Share
    Facebook WhatsApp
    Share on:

    ಉಡುಪಿ ಜಿಲ್ಲಾ ಘಟಕ ವತಿಯಿಂದ ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಕಾರ್ಯಕ್ರಮ

    ದಿನಾಂಕ 08-03-2024 ರಂದು ಬೆಳ್ಳಿಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಮಹಿಳಾ ಘಟಕ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಉದ್ಘಾಟನೆ ಯನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ರಾದ ಯೋಗಿಶ್ ಶೆಟ್ಟಿ ಜಪ್ಪುರವರು ನೆರವೇರಿಸಲಿದ್ದಾರೆ.ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಹಿಳಾ ಸಬಲಿಕರಣ, ಸನ್ಮಾನ ಮತ್ತು ಇತರ ಕಾರ್ಯಕ್ರಮ ಜರಗಲಿದೆ. ಜಿಲ್ಲೆಯ ಎಲ್ಲಾ ಮಹಿಳಾ ಪಧಾದಿಕಾರಿಗಳು ಮತ್ತು ಪುರುಷ ಪಧಾದಿಕಾರಿಗಳು ಆಗಮಿಸಿ ಯಶಸ್ವಿ ಗೊಳಿಸಬೇಕಾಗಿ ವಿನಂತಿ. ಕಾರ್ಯಕ್ರಮ ಬಳಿಕ ಸಂಘಟನೆ ಮಹಿಳಾ ಪಧಾದಿಕಾರಿ ರೇಣುಕಾ ರವರ ಮನೆಯ ರೇಣುಕಾ ಯಲ್ಲಮ್ಮ ದೇವರ ಪೂಜಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಿಕ್ಕಿದೆ. ಎಂದು ಉಡುಪಿ ಮಹಿಳಾ ಜಿಲ್ಲಾದ್ಯಕ್ಷೆ ಶೋಭಾ ಪಾಂಗಳ ರವರ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.

    Share on:

    Keep Reading

    ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಸಂಘಟನೆಗಳು ಕರೆ

    ಕುಡುಪು ಗುಂಪು ಹತ್ಯೆ: ಕರ್ತವ್ಯ ಲೋಪ ಎಸಗಿದ ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿದಂತೆ ಮೂವರ ಅಮಾನತು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.