Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಬಡಗ ಬಸದಿ ವಾರ್ಷಿಕ ರಥೋತ್ಸವ

    ಬಡಗ ಬಸದಿ ವಾರ್ಷಿಕ ರಥೋತ್ಸವ

    Tulunada SuryaBy Tulunada Surya24 February 2024Updated:11 November 2024 ಇತರೆ No Comments1 Min Read
    Share
    Facebook WhatsApp
    Share on:

    ಜಗದ್ಗುರು ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠಮೂಡು ಬಿದಿರೆ ಇವರ ಮಾರ್ಗದರ್ಶನ ಪಾವನ ಸಾನಿಧ್ಯ ನೇತೃತ್ವ ದಲ್ಲಿ ಬಡಗ ಬಸದಿ ವಾರ್ಷಿಕ ರಥೋತ್ಸವ 19.2.24ರಂದು ಧ್ವಜಾರೋಹಣ ವಾಗಿ

    21.2.24
    ಸರ್ವ ರಕ್ಷಾ ಯಂತ್ರ ಆರಾಧನೆ ಹಾಗೂ
    ಬಡಗ ಬಸದಿ ಹಗಲು ರಥೋತ್ಸವ 22.1.24
    ಮಧ್ಯಾಹ್ನ 12.35 ಭಗವಾನ್ ಶ್ರೀ ಶ್ರೀ ಶ್ರೀ ಚಂದ್ರ ನಾಥ ದೇವರ ರಥಾರೋಹಣ ಶ್ರೀ ವಿಹಾರ 108 ಕಳಶ ಅಭಿಷೇಕ ಸಂಘ ಸಂತರ್ಪಣೆ ಶ್ರದ್ದಾ ಭಕ್ತಿ ಯಿಂದ ಜರುಗಿತು ಆಶೀರ್ವಾದ ನೀಡಿದ ಪಪೂ ಮೂಡು ಬಿದಿರೆ ಸ್ವಾಮೀಜಿ ಭಗವಾನ್ ಚಂದ್ರ ನಾಥ ಸ್ವಾಮಿ ಸರ್ವಜ್ಞ ಭಗವಂತ ಅವರು ಸಮವಸರಣ ರಥ ದಲ್ಲಿ ವಿರಾಜ ಮಾನರಾಗಿ ಲೋಕ ಕಲ್ಯಾಣ ಭಾವನೆ ಯಿಂದ ಸರ್ವರಿಗೂ ಧರ್ಮೋಪದೇಶ ನೀಡಿ ಸಂಸಾರ ದಿಂದ ಪಾರಾಗುವ ಉಪಾಯ ತಿಳಿಸಿ ಉದ್ದರಿಸುತ್ತಿದ್ದರು ಆ ನೆನೆಪಲ್ಲಿ ಚಲಿಸುವ ಸಮವಸರಣ ಪ್ರತೀಕ ವಾಗಿ ವರ್ಷ oಪ್ರತಿ ರಥೋತ್ಸವ ಶ್ರೀಮಠ ದಿಂದ ಭಕ್ತರ ಸಹಕಾರ ದಿಂದ ನೆರೆವೇರಿಸಲಾಗುತ್ತಿದೆ ಎಂದು ನುಡಿದರು ಈ ವರ್ಷ ಸಮುದಾಯ ಭವನ ಅತಿಥಿ ನಿಲಯ ಸಾಂಸ್ಕೃತಿಕ ವೇದಿಕೆ ಬಡಗ ಬಸದಿ ಪರಿಸರ ದಲ್ಲಿ ಏರ್ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಸ್ವಾಮೀಜಿ ತಿಳಿಸಿ ದರು ಬಸದಿ ಮುಕ್ತೇಸರ ಪಟ್ಣ ಶೆಟ್ಟಿ ಸುದೇಶ್, ದಿನೇಶ್, ಆದರ್ಶ್, ಬಸದಿ ರಥೋತ್ಸವ ದಾನಿ ಗಳಾದ ವೀರೇಂದ್ರ ಇಂದ್ರ ಸಹೋದರಿ ಸಹೋದರ ಡಾ ಎಸ್ ಪಿ ವಿದ್ಯಾ ಕುಮಾರ್, ಶಂಭವ ಕುಮಾರ್ ವ್ಯ ವ ಸ್ಥಾಪಕ ಸಂಜಯ o ತ್, ಸುದ ರ್ಶನ್, ಅಜಿತ್ ಪ್ರಸಾದ್ ಸ್ವಾಮಿ ಪ್ರಸಾದ್ ಉಪಸ್ಥಿತರಿದ್ದರು

    Share on:

    Keep Reading

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ಎನ್ಕೌಂಟರ್ ಪತ್ರಿಕೆ ಸಂಪಾದಕ ಇಕ್ಬಾಲ್ ಕುತ್ತಾರ್ ರವರಿಗೆ ಕಾಸರಗೋಡು ಪತ್ರಕರ್ತರ ದತ್ತಿನಿಧಿ ಪ್ರಶಸ್ತಿ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಕಾರ್ಮಿಕ ದಿನಾಚರಣೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.